25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಲಾಯಿಲ ದೊಂಪದ ಬಲಿ ಉತ್ಸವ

ಲಾಯಿಲ: ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.2 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.

ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.
ಶಾಸಕ ಹರೀಶ್ ಪೂಂಜ ಬೇಟಿ ನೀಡಿ ದೈವಗಳ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ., ಲಾಯಿಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಅರವಿಂದ, ಪ್ರಸದ್ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಉಪಾಧ್ಯಕ್ಷ ಗೀರೀಶ್ ಡೊಂಗ್ರೇ. ಯೋಗೀಶ್ ಬಿಢೆ ಹಾಗೂ ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!