37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya
error: Content is protected !!