25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!