July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!