July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya
error: Content is protected !!