37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಸಾಧಕರು

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

ಕೊಕ್ಕಡ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿರುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕೊಕ್ಕಡದ ಸರಸ್ವತಿ ಸಂಗೀತ ಶಾಲೆಯು ಶೇಕಡ 100 ಫಲಿತಾಂಶವನ್ನು ದಾಖಲಿಸಿದೆ.


ಒಟ್ಟು 5 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ವಿಶಿಷ್ಟ ಶ್ರೇಣಿಯಲ್ಲಿ ದಿಶಾ ಕೆ.ಎಸ್, ಹಾಗೂ ಪ್ರಥಮ ಶ್ರೇಣಿಯಲ್ಲಿ ಸ್ಪಂದನ, ಶ್ವೇತಾ, ಧನಿಷ್ಕ,ಪನ್ನಗಿ ಉತ್ತೀರ್ಣರಾಗಿದ್ದಾರೆ. ಇವರು ಕೊಕ್ಕಡದ ಸರಸ್ವತಿ ಸಂಗೀತ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಸಂಗೀತ ಗುರು ವಿದುಷಿ ಪದ್ಮಾವತಿ ವೆಂಕಟೇಶ್ ಬಾಳ್ತಿಲ್ಲಾಯರ ಶಿಷ್ಯೆಯರಾಗಿದ್ದಾರೆ.

Related posts

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya
error: Content is protected !!