24 C
ಪುತ್ತೂರು, ಬೆಳ್ತಂಗಡಿ
April 3, 2025
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ಕೃಷಿ ಹಾನಿಗೈದಿವೆ.


ಸುಮಾರು 300 ರಷ್ಟು ಬಾಳೆ ಗಿಡಗಳನ್ನು ಪುಡಿಗೈದಿರುವ ಆನೆಗಳು ಇದೀಗ ಪರಿಸರದ ಜನಸಾಮಾನ್ಯರನ್ನು ಭೀತಿಗೊಡ್ಡಿವೆ.

ಅರಸಿನಮಕ್ಕಿ ಪರಿಸರದ ಹೊಸ್ತೋಟ, ಪಲಸ್ತಡ್ಕ, ಉಪ್ಪರಡ್ಕ, ಕೊಡಿಯಡ್ಕ ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆನೆಗಳು ಕೃಷಿ ಭೂಮಿಗೆ ನಿರಂತರ ಧಾಳಿಯಿಟ್ಟು ಬಡ ರೈತರ ಬೆಳೆ ಹಾನಿ ಮಾಡುತ್ತಿವೆ.

ಅರಣ್ಯ ಇಲಾಖೆ ಆನೆಗಳನ್ನು ದಟ್ಟ ಕಾಡಿಗೆ ಅಟ್ಟುವ ಕೆಲಸ ಕೂಡಲೇ ಮಾಡಬೇಕೆಂಬುದು ಗ್ರಾಮಸ್ಥರ ಆಗ್ರಹ.

Related posts

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಬೆಳ್ತಂಗಡಿ ಪ್ರಾ.ಕೃ.ಪ. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya
error: Content is protected !!