23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ಕೃಷಿ ಹಾನಿಗೈದಿವೆ.


ಸುಮಾರು 300 ರಷ್ಟು ಬಾಳೆ ಗಿಡಗಳನ್ನು ಪುಡಿಗೈದಿರುವ ಆನೆಗಳು ಇದೀಗ ಪರಿಸರದ ಜನಸಾಮಾನ್ಯರನ್ನು ಭೀತಿಗೊಡ್ಡಿವೆ.

ಅರಸಿನಮಕ್ಕಿ ಪರಿಸರದ ಹೊಸ್ತೋಟ, ಪಲಸ್ತಡ್ಕ, ಉಪ್ಪರಡ್ಕ, ಕೊಡಿಯಡ್ಕ ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆನೆಗಳು ಕೃಷಿ ಭೂಮಿಗೆ ನಿರಂತರ ಧಾಳಿಯಿಟ್ಟು ಬಡ ರೈತರ ಬೆಳೆ ಹಾನಿ ಮಾಡುತ್ತಿವೆ.

ಅರಣ್ಯ ಇಲಾಖೆ ಆನೆಗಳನ್ನು ದಟ್ಟ ಕಾಡಿಗೆ ಅಟ್ಟುವ ಕೆಲಸ ಕೂಡಲೇ ಮಾಡಬೇಕೆಂಬುದು ಗ್ರಾಮಸ್ಥರ ಆಗ್ರಹ.

Related posts

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!