September 6, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ಕೃಷಿ ಹಾನಿಗೈದಿವೆ.


ಸುಮಾರು 300 ರಷ್ಟು ಬಾಳೆ ಗಿಡಗಳನ್ನು ಪುಡಿಗೈದಿರುವ ಆನೆಗಳು ಇದೀಗ ಪರಿಸರದ ಜನಸಾಮಾನ್ಯರನ್ನು ಭೀತಿಗೊಡ್ಡಿವೆ.

ಅರಸಿನಮಕ್ಕಿ ಪರಿಸರದ ಹೊಸ್ತೋಟ, ಪಲಸ್ತಡ್ಕ, ಉಪ್ಪರಡ್ಕ, ಕೊಡಿಯಡ್ಕ ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆನೆಗಳು ಕೃಷಿ ಭೂಮಿಗೆ ನಿರಂತರ ಧಾಳಿಯಿಟ್ಟು ಬಡ ರೈತರ ಬೆಳೆ ಹಾನಿ ಮಾಡುತ್ತಿವೆ.

ಅರಣ್ಯ ಇಲಾಖೆ ಆನೆಗಳನ್ನು ದಟ್ಟ ಕಾಡಿಗೆ ಅಟ್ಟುವ ಕೆಲಸ ಕೂಡಲೇ ಮಾಡಬೇಕೆಂಬುದು ಗ್ರಾಮಸ್ಥರ ಆಗ್ರಹ.

Related posts

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya
error: Content is protected !!