23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಹತ್ತಿರ ಪಂಚಮಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಸತ್ಯದೇವತೆ ಎಂಟರ್ ಪ್ರೈಸಸ್ ಇದರ ಶುಭಾರಂಭವು ಇತ್ತೀಚೆಗೆ ನಡೆಯಿತು.

ನೂತನ ಸಂಸ್ಥೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ದೀಪ ಪ್ರಜ್ವಲಿಸಿ ಸಂಸ್ಥೆಯು ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಪಂಚಮಿ ಕಾಂಪ್ಲೆಕ್ಸ್ ಮಾಲಕ ಪ್ರಸನ್ನ ಮಯ್ಯ, ಮಾಲಕರ ಮಾತೃಶ್ರೀ ಪದ್ಮಾವತಿ, ಯುವ ಉದ್ಯಮಿ ಪ್ರಶಾಂತ್-ಪ್ರೀಯಾ, ರಾಜೇಶ್-ರೂಪಾ, ಸುನೀಲ್ ಕಾಪಿನಡ್ಕ, ಆನಂದ ಪೂಜಾರಿ ಕಾಪಿನಡ್ಕ, ರತ್ನಾಕರ ಪೂಜಾರಿ, ಚಿತ್ತರಂಜನ್, ಪ್ರವೀಣ್ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದು ಶುಭಕೋರಿದರು.

ನೂತನ ಸಂಸ್ಥೆಗೆ ಆಗಮಿಸಿದ ಅತಿಥಿಗಣ್ಯರನ್ನು ಸಂಸ್ಥೆಯ ಮಾಲಕರಾದ ಶ್ರೀಮತಿ ಸುಶ್ಮಿತಾ ಮತ್ತು ಜಗದೀಶ್ ಪೂಜಾರಿ ದಂಪತಿ, ಮಗು ಶ್ರೀಜಾ ಆತ್ಮೀಯವಾಗಿ ಸ್ವಾಗತಿಸಿದರು.

ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಮೆಟೀರಿಯಲ್ಸ್

ನಮ್ಮ‌ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಗೆ ಸಂಬಂಧಪಟ್ಟ ಎಲ್ಲ ಉಪಕರಣಗಳು, ವಯರ್, ಸ್ವಿಚ್ ಬೋರ್ಡ್, ಎಲ್.ಇ.ಡಿ ಬಲ್ಬ್,ಪಿವಿಸಿ ಪೈಪ್, ಚೆಯರ್, ಐರನ್ ಬಾಕ್ಸ್, ಮಿಕ್ಸಿ, ಕೇಬಲ್, ಫ್ಯಾನ್, ಪೈಪ್, ನಳ್ಳಿ ಹಾಗೂ ಎಲ್ಲಾ ರೀತಿಯ ಸಾಮಾಗ್ರಿಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಜಗದೀಶ್ ಪೂಜಾರಿ ಪೆರಾಜೆ ತಿಳಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya
error: Content is protected !!