24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.


ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ, ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ಭಗೀರಥ ಜಿ., ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫೆರ್ನಾಂಡೀಸ್, ಜೆಸಿಂತಾ ಮೋನಿಸ್, ಮನೋಹರ್ ಇಳಂತಿಲ, ಪ್ರಶಾಂತ ವೇಗಸ್, ಆಶ್ರಫ್ ನೆರಿಯ, ರಾಮಚಂದ್ರ ಗೌಡ, ಚಂದು ಎಲ್., ಬಿ.ಕೆ. ವಸಂತ, ಸಲೀಂ ಜಿ.ಕೆರೆ., ನಮಿತಾ ಪೂಜಾರಿ, ಮೋಹನ್ ಗೌಡ ಕಲ್ಮಂಜ, ರೋಯಿ ಜೋಸೆಫ್, ಮಹಮ್ಮದ್ ರಫಿ, ಮೆಹಬೂಬ್, ಖಾಲಿದ್ ಉಜಿರೆ, ಹಾಜಿರಾ, ನೇಮಿರಾಜ್ ಕಿಲ್ಲೂರು, ಓಬ್ಬಯ್ಯ, ಶೋಭಾ ನಾರಾಯಣ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದೀಪ್ ನಿರೂಪಿಸಿ, ವಂದಿಸಿದರು.

Related posts

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya
error: Content is protected !!