July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.


ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ, ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ಭಗೀರಥ ಜಿ., ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫೆರ್ನಾಂಡೀಸ್, ಜೆಸಿಂತಾ ಮೋನಿಸ್, ಮನೋಹರ್ ಇಳಂತಿಲ, ಪ್ರಶಾಂತ ವೇಗಸ್, ಆಶ್ರಫ್ ನೆರಿಯ, ರಾಮಚಂದ್ರ ಗೌಡ, ಚಂದು ಎಲ್., ಬಿ.ಕೆ. ವಸಂತ, ಸಲೀಂ ಜಿ.ಕೆರೆ., ನಮಿತಾ ಪೂಜಾರಿ, ಮೋಹನ್ ಗೌಡ ಕಲ್ಮಂಜ, ರೋಯಿ ಜೋಸೆಫ್, ಮಹಮ್ಮದ್ ರಫಿ, ಮೆಹಬೂಬ್, ಖಾಲಿದ್ ಉಜಿರೆ, ಹಾಜಿರಾ, ನೇಮಿರಾಜ್ ಕಿಲ್ಲೂರು, ಓಬ್ಬಯ್ಯ, ಶೋಭಾ ನಾರಾಯಣ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದೀಪ್ ನಿರೂಪಿಸಿ, ವಂದಿಸಿದರು.

Related posts

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!