September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.


ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ, ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ಭಗೀರಥ ಜಿ., ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫೆರ್ನಾಂಡೀಸ್, ಜೆಸಿಂತಾ ಮೋನಿಸ್, ಮನೋಹರ್ ಇಳಂತಿಲ, ಪ್ರಶಾಂತ ವೇಗಸ್, ಆಶ್ರಫ್ ನೆರಿಯ, ರಾಮಚಂದ್ರ ಗೌಡ, ಚಂದು ಎಲ್., ಬಿ.ಕೆ. ವಸಂತ, ಸಲೀಂ ಜಿ.ಕೆರೆ., ನಮಿತಾ ಪೂಜಾರಿ, ಮೋಹನ್ ಗೌಡ ಕಲ್ಮಂಜ, ರೋಯಿ ಜೋಸೆಫ್, ಮಹಮ್ಮದ್ ರಫಿ, ಮೆಹಬೂಬ್, ಖಾಲಿದ್ ಉಜಿರೆ, ಹಾಜಿರಾ, ನೇಮಿರಾಜ್ ಕಿಲ್ಲೂರು, ಓಬ್ಬಯ್ಯ, ಶೋಭಾ ನಾರಾಯಣ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದೀಪ್ ನಿರೂಪಿಸಿ, ವಂದಿಸಿದರು.

Related posts

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya
error: Content is protected !!