25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ನಾರಾಯಣ ಅಭ್ಯಂಕರ್ ನಿಧನ

ಅರಸಿನಮಕ್ಕಿ : ಇಲ್ಲಿನ ಬೂಡುಮುಗೇರು ನಿವಾಸಿ ನಾರಾಯಣ ಅಭ್ಯಂಕರ್(62) ರವರು ದೀರ್ಘ ಕಾಲದ ಅಸೌಖ್ಯದಿಂದ ಎ.3ರಂದು ನಿಧನರಾಗಿದ್ದಾರೆ.


ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರರು, ಸಹೋದರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಹಕಾರಿ, ಸಾಮಾಜಿಕ, ಧಾರ್ಮಿಕ ಮತ್ತು ಅನೇಕ ಸಂಘ – ಸಂಸ್ಥೆಗಳಲ್ಲಿ ಮತ್ತು ಸಾರ್ವಜನಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

Related posts

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya
error: Content is protected !!