25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು


ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ಮೇಲಂತಬೆಟ್ಟು ದೇವಸ್ಥಾನದಲ್ಲಿ ಎ. ೩ರಿಂದ ೭ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂಬಂಧ ಸಂಪರ್ಕ ರಸ್ತೆಯನ್ನು ನಿನ್ನೆ ಅಗಲೀಕರಣಗೊಳಿಸುವ ಕೆಲಸ ಆರಂಭಿಸಿದಾಗ, ಇದು ತಮಗೆ ಸೇರಿದ ಜಾಗ ಎಂದು ಹೇಳಿ ರಸ್ತೆ ಅಭಿವೃದ್ಧಿಗೆ ಸ್ಥಳೀಯರಾದ ಸಚಿನ್ ನೂಜೋಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಡರಾತ್ರಿ ಬೇಲಿ ಹಾಕಿ ಬಂದ್ ಮಾಡಿದ್ದರು. ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಭಕ್ತರಿಗೆ ಸಮಸ್ಯೆಯಾಗಿದ್ದು, ಸಂಜೆ
ಪೊಲೀಸರು ಹಾಗೂ ಪಂಚಾಯತ್‌ರವರ ಸಮ್ಮುಖದಲ್ಲಿ ಬೇಲಿಯನ್ನು ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya
error: Content is protected !!