25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya
error: Content is protected !!