23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
error: Content is protected !!