28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಕಕ್ಕಿಂಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ವಿನಯಚಂದ್ರ, ಪ್ರಧಾನ ಕಾರ್ಯದರ್ಶಿ ವನಿತಾ, ಖಜಾಂಚಿ ಯಶೋಧರ, ಉಪಾಧ್ಯಕ್ಷರಾಗಿ ವಿನಾಯಕ ಶೆಟ್ಟಿ, ಆಲೀಸಾ ಅಗಸ್ಟೀನ್., ಜೊತೆ ಕಾರ್ಯದರ್ಶಿ ಅಶ್ವಿನಿ , ಸಂಘಟನಾ ಕಾರ್ಯದರ್ಶಿ ಮಮತಾ ಮುಂಡಾಜೆ, ಧನಂಜಯ ಕಡಿರುದ್ಯಾವರ, ಸಪೀಯಾ ಕಕ್ಕಿಂಜೆ, ರಾಜೇಶ್ ಕುಲಾಲ್ ಚಿಬಿದ್ರೆ, ಕಮಲಾಕ್ಷ ನೆರಿಯ, ಸ್ವಾತಿ ಚಾರ್ಮಾಡಿ, ತಾಲೂಕು ಸಮಿತಿ ಗೆ ಪ್ರಮೋದ್., ವಿಶಾಲಾಕ್ಷಿ, ಆಶಾರಾಣಿ, ಅನ್ವರ್, ಚೇತನಾ ಆಯ್ಕೆ ಮಾಡಲಾಯಿತು. ಹಾಗೂ 20 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ – ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು: ಶಾಸಕ ಹರೀಶ್ ಪೂಂಜ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
error: Content is protected !!