26.5 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ‌ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರು ಆದೇಶ ನೀಡಿದ್ದಾರೆ.

ಪಕ್ಷದ ಜಿಲ್ಲಾಧ್ಯಕ್ಷರು,‌ ಪಕ್ಷದ ಬೆಳ್ತಂಗಡಿಯ ಮಾಜಿ ಶಾಸಕರುಗಳು,‌ ಪ್ರಸ್ತುತ‌ ಅಭ್ಯರ್ಥಿ‌ ಹಾಗೂ ಮುಖಂಡರುಗಳ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ.
ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಓರ್ವರಾಗಿರುವ ಅವರು ಈ‌ ಹಿಂದೆ ಜಿಲ್ಲಾ ಘಟಕದಲ್ಲಿ ಉಪಾಧ್ಯಕ್ಷರಾಗಿ ಹಾಗೂ, ವಕ್ಫ್ ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾಗಿ ಎರಡು ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya
error: Content is protected !!