28 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ‌ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರು ಆದೇಶ ನೀಡಿದ್ದಾರೆ.

ಪಕ್ಷದ ಜಿಲ್ಲಾಧ್ಯಕ್ಷರು,‌ ಪಕ್ಷದ ಬೆಳ್ತಂಗಡಿಯ ಮಾಜಿ ಶಾಸಕರುಗಳು,‌ ಪ್ರಸ್ತುತ‌ ಅಭ್ಯರ್ಥಿ‌ ಹಾಗೂ ಮುಖಂಡರುಗಳ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ.
ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಓರ್ವರಾಗಿರುವ ಅವರು ಈ‌ ಹಿಂದೆ ಜಿಲ್ಲಾ ಘಟಕದಲ್ಲಿ ಉಪಾಧ್ಯಕ್ಷರಾಗಿ ಹಾಗೂ, ವಕ್ಫ್ ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾಗಿ ಎರಡು ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Related posts

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
error: Content is protected !!