28 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

ಬೆಳ್ತಂಗಡಿ; ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್‌ಚಂದ್ರ ಜೈನ್ ಅವರನ್ನು ನೇಮಕಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ, ‌ಮಾಜಿ‌‌ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಆದೇಶ‌ ನೀಡಿದ್ದಾರೆ.‌
ಸಿಎಲ್‌ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ಈ‌ ನೇಮಕಾತಿ‌‌ ನಡೆದಿದೆ. ಜೊತೆಗೆ ಉಡುಪಿ‌ ಜಿಲ್ಲಾ ಉಸ್ತುವಾರಿಯಾಗಿಯೂ ಅವರನ್ನು ನೇಮಿಸಲಾಗಿದೆ.
ಪ್ರವೀಣ್ ಚಂದ್ರ ಜೈನ್ ಅವರು ಈ‌ಹಿಂದೆ ತಾಲೂಕು ಅಧ್ಯಕ್ಷರಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ಒಂದು ಅವಧಿಯಲ್ಲಿ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಸೇರಿದಂತೆ ದೀರ್ಘ ವರ್ಷದಿಂದ ಪಕ್ಷದಲ್ಲಿ‌ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya
error: Content is protected !!