25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ತರಬೇತುದಾರನ್ನು ಸೃಷ್ಟಿಸುತ್ತದೆ ಎಂಬ ಮಾತಿಗೆ ಪೂರಕವಾಗಿ ಘಟಕದ ಸದಸ್ಯರುಗಳಿಗೆ ತಂಡ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ಹಮ್ಮಿಕೊಳ್ಳಲಾಯಿತು.

ಮೂಡುಬಿದಿರೆ ಜೆಸಿಐನ ತರಬೇತುದಾರರಾದ ಜೆಸಿ ಚೇತನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಪ್ರತಿಭೆಗಳಿಗೆ ಅವಕಾಶ ನೀಡುವಲ್ಲಿ ಸದಾ ಹೆಸರುವಾಸಿಯಾಗಿರುವ ಜೆಸಿಐ ಬೆಳ್ತಂಗಡಿಯು ಮಡಿಕೇರಿಯ ಕು.ರಶ್ಮಿ ಇವರ ಕವನ ವಚನಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.
ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿ ಸೃಜನ್ ಆರ್ ರೈ, ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಘಟಕದ ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಹೇಮಾವತಿ ಮತ್ತು ಪ್ರೀತಮ್ ಶೆಟ್ಟಿ, ಪೂರ್ವಾಧ್ಯಕ್ಷರಾದ ನಾರಾಯಣ್ ಶೆಟ್ಟಿ, ಸದಸ್ಯರುಗಳಾದ ವಿನಾಯಕ್ ಪ್ರಸಾದ್, ಶೈಲೇಶ್, ಸ್ಮಿತೇಶ್ ಎಸ್ ಬಾರ್ಯ ಪಾಲ್ಗೊಂಡಿದ್ದರು.

Related posts

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya
error: Content is protected !!