28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ಸಂಘದಿಂದ ರೂ. 25 ಸಾವಿರ ಮತ್ತು ನಿಡ್ಲೆ ಗ್ರಾಮದ ನೆಡಿಲು, ಗಾಣಂತಿ, ನೂಜಿಲ ಬೈಲುವಾರು ಸಮಿತಿ ವತಿಯಿಂದ ಸಂಗ್ರಹವಾದ ರೂ 5,000 ವನ್ನು ಒಟ್ಟು ಸೇರಿಸಿ ಒಟ್ಟು ರೂ.30 ಸಾವಿರದ ಚೆಕ್ಕನ್ನು ಸೀತಾರಾಮ ಗೌಡ ಸೌರಭ ಬೆಳಾಲು ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ ನಿರ್ದೇಶಕರಾದ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ್ ಗೌಡ ಕೊಯ್ಯೂರು, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಶ್ರೀಮತಿ ಮೀನಾಕ್ಷಿ, ತಾಲೂಕು ಯುವ ವೇದಿಕೆಯ ನಿರ್ದೇಶಕರಾದ ನಿತಿನ್ ಗೌಡ ಕಲ್ಮಂಜ, ನಿಡ್ಲೆ ಗ್ರಾಮ ಸಮಿತಿಯ ಯುವ ವೇದಿಕೆಯ ಕಾರ್ಯದರ್ಶಿ ರಾಜೇಂದ್ರ ಗೌಡ ನಿಡ್ಲೆ, ಮಂಜು ನಿಡ್ಲೆ, ಲೋಕೇಶ್ ಅಣಿಯೂರು ಮೊದಲಾದವರು ಉಪಸ್ಥಿತರಿದ್ದರು.

Related posts

ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ ಬೆಳೆಸಿದ ಎಕ್ಸೆಲ್ ಟೆಕ್ನೊ ಸ್ಕೂಲ್‌ನ ‘ನೇಚರ್ ನರ್ಚರ್ ಡೇ’

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya
error: Content is protected !!