24.7 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

ಬೆಳ್ತಂಗಡಿ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರಾಗಿ ಉಜಿರೆಯ‌ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಯು.ಕೆ ಮುಹಮ್ಮದ್ ಹನೀಫ್ ರವರನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರು ಆದೇಶ ನೀಡಿದ್ದಾರೆ.

ಪಕ್ಷದ ಜಿಲ್ಲಾಧ್ಯಕ್ಷರು,‌ ಪಕ್ಷದ ಬೆಳ್ತಂಗಡಿಯ ಮಾಜಿ ಶಾಸಕರುಗಳು,‌ ಪ್ರಸ್ತುತ‌ ಅಭ್ಯರ್ಥಿ‌ ಹಾಗೂ ಮುಖಂಡರುಗಳ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ.
ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಓರ್ವರಾಗಿರುವ ಅವರು ಈ‌ ಹಿಂದೆ ಜಿಲ್ಲಾ ಘಟಕದಲ್ಲಿ ಉಪಾಧ್ಯಕ್ಷರಾಗಿ ಹಾಗೂ, ವಕ್ಫ್ ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾಗಿ ಎರಡು ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Related posts

ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ವಿತರಣೆ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya
error: Content is protected !!