May 6, 2026
ಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

ಬೆಳ್ತಂಗಡಿ; ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್‌ಚಂದ್ರ ಜೈನ್ ಅವರನ್ನು ನೇಮಕಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ, ‌ಮಾಜಿ‌‌ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಆದೇಶ‌ ನೀಡಿದ್ದಾರೆ.‌
ಸಿಎಲ್‌ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ಈ‌ ನೇಮಕಾತಿ‌‌ ನಡೆದಿದೆ. ಜೊತೆಗೆ ಉಡುಪಿ‌ ಜಿಲ್ಲಾ ಉಸ್ತುವಾರಿಯಾಗಿಯೂ ಅವರನ್ನು ನೇಮಿಸಲಾಗಿದೆ.
ಪ್ರವೀಣ್ ಚಂದ್ರ ಜೈನ್ ಅವರು ಈ‌ಹಿಂದೆ ತಾಲೂಕು ಅಧ್ಯಕ್ಷರಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ಒಂದು ಅವಧಿಯಲ್ಲಿ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಸೇರಿದಂತೆ ದೀರ್ಘ ವರ್ಷದಿಂದ ಪಕ್ಷದಲ್ಲಿ‌ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya
error: Content is protected !!