28.6 C
ಪುತ್ತೂರು, ಬೆಳ್ತಂಗಡಿ
September 19, 2026
ಚಿತ್ರ ವರದಿನಿಧನ

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

ಬೆಳ್ತಂಗಡಿ; ಬೆಳಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಆ ಭಾಗದ‌ ಹಿರಿಯ ಸಾಮಾಜಿಕ ಶೈಕ್ಷಣಿಕ ಮುಂದಾಳುವಾಗಿದ್ದ ಯೂಸುಫ್ ಅವರು ಏ.3 ರಂದು ನಿಧನರಾಗಿದ್ದಾರೆ.
ಮೂಲತಃ ಬೆಳಾಲು ಅಂಗರಗಂಡ ನಿವಾಸಿಯಾಗಿದ್ದ ಇವರು ಪ್ರಸ್ತುತ ಕೊಯ್ಯೂರಿನಲ್ಲಿ ವಾಸ್ತವವಿದ್ದರು.
ಮೃತರು ಪತ್ನಿ ಫಾತಿಮಾ‌ ಝೊಹರಾ, ಇಬ್ಬರು ಗಂಡು‌ ಮಕ್ಕಳಾದ ಮುಹಮ್ಮದ್ ಅಝರುದ್ದೀನ್ ಮತ್ತು ಅಬ್ದುಲ್ ಸತ್ತಾರ್, ಓರ್ವೆ ಹೆಣ್ಣು ಝರೀನಾ ಹಾಗೂ‌ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
error: Content is protected !!