May 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

ಇಂದಬೆಟ್ಟು : ಇಲ್ಲಿಯ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ರಾತ್ರಿ ನುಗ್ಗಿದ ಕಳ್ಳನೋರ್ವ ದೇವಸ್ಥಾನದ ಒಳಗೆ ನುಗ್ಗಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಹಿಂದಿನ ಬಾಗಿಲಿನ ಮೂಲಕ ಪರಾರಿಯಾದ ಘಟನೆ ಎ.3 ರಂದು ರಾತ್ರಿ ನಡೆದಿದೆ.

ಈ ದೃಶ್ಯವು ಸಿಸಿ ಟಿವಿಯಲ್ಲಿ ದಾಖಲಾಗಿದ್ದು ವಿಚಾರಣೆಗಾಗಿ ದೇವಸ್ಥಾನದ ಎದುರು ಮನೆಯ ವ್ಯಕ್ತಿಯೋರ್ವನನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

Related posts

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya
error: Content is protected !!