28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಕಕ್ಕಿಂಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ವಿನಯಚಂದ್ರ, ಪ್ರಧಾನ ಕಾರ್ಯದರ್ಶಿ ವನಿತಾ, ಖಜಾಂಚಿ ಯಶೋಧರ, ಉಪಾಧ್ಯಕ್ಷರಾಗಿ ವಿನಾಯಕ ಶೆಟ್ಟಿ, ಆಲೀಸಾ ಅಗಸ್ಟೀನ್., ಜೊತೆ ಕಾರ್ಯದರ್ಶಿ ಅಶ್ವಿನಿ , ಸಂಘಟನಾ ಕಾರ್ಯದರ್ಶಿ ಮಮತಾ ಮುಂಡಾಜೆ, ಧನಂಜಯ ಕಡಿರುದ್ಯಾವರ, ಸಪೀಯಾ ಕಕ್ಕಿಂಜೆ, ರಾಜೇಶ್ ಕುಲಾಲ್ ಚಿಬಿದ್ರೆ, ಕಮಲಾಕ್ಷ ನೆರಿಯ, ಸ್ವಾತಿ ಚಾರ್ಮಾಡಿ, ತಾಲೂಕು ಸಮಿತಿ ಗೆ ಪ್ರಮೋದ್., ವಿಶಾಲಾಕ್ಷಿ, ಆಶಾರಾಣಿ, ಅನ್ವರ್, ಚೇತನಾ ಆಯ್ಕೆ ಮಾಡಲಾಯಿತು. ಹಾಗೂ 20 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya
error: Content is protected !!