May 6, 2026
ಚಿತ್ರ ವರದಿಪ್ರಮುಖ ಸುದ್ದಿರಾಜಕೀಯ

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

ಕರಾಯ: ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಉಪಾಧ್ಯಕ್ಷರಾದ ಸೀತರಾಮ್ ಬೆಳಾಲ್, ಕೃಷ್ಣಯ್ಯ ಆಚಾರ್ಯ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯಾನಂದ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಭಾರಿ ಮಹಾಬಲ ಗೌಡ, ಚುನಾವಣಾ ಉಸ್ತುವಾರಿ ಚೆನ್ನಕೇಶವ, ಪ್ರಮೋದ್ ಹಾಗೂ ಪಕ್ಷದ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya
error: Content is protected !!