May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ತರಬೇತುದಾರನ್ನು ಸೃಷ್ಟಿಸುತ್ತದೆ ಎಂಬ ಮಾತಿಗೆ ಪೂರಕವಾಗಿ ಘಟಕದ ಸದಸ್ಯರುಗಳಿಗೆ ತಂಡ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ಹಮ್ಮಿಕೊಳ್ಳಲಾಯಿತು.

ಮೂಡುಬಿದಿರೆ ಜೆಸಿಐನ ತರಬೇತುದಾರರಾದ ಜೆಸಿ ಚೇತನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಪ್ರತಿಭೆಗಳಿಗೆ ಅವಕಾಶ ನೀಡುವಲ್ಲಿ ಸದಾ ಹೆಸರುವಾಸಿಯಾಗಿರುವ ಜೆಸಿಐ ಬೆಳ್ತಂಗಡಿಯು ಮಡಿಕೇರಿಯ ಕು.ರಶ್ಮಿ ಇವರ ಕವನ ವಚನಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.
ವೇದಿಕೆಯಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸಾದ್ ಬಿ. ಎಸ್, ಜೊತೆ ಕಾರ್ಯದರ್ಶಿ ಸೃಜನ್ ಆರ್ ರೈ, ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಘಟಕದ ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಹೇಮಾವತಿ ಮತ್ತು ಪ್ರೀತಮ್ ಶೆಟ್ಟಿ, ಪೂರ್ವಾಧ್ಯಕ್ಷರಾದ ನಾರಾಯಣ್ ಶೆಟ್ಟಿ, ಸದಸ್ಯರುಗಳಾದ ವಿನಾಯಕ್ ಪ್ರಸಾದ್, ಶೈಲೇಶ್, ಸ್ಮಿತೇಶ್ ಎಸ್ ಬಾರ್ಯ ಪಾಲ್ಗೊಂಡಿದ್ದರು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya
error: Content is protected !!