28 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿನಿಧನ

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

ಬೆಳ್ತಂಗಡಿ; ಬೆಳಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಆ ಭಾಗದ‌ ಹಿರಿಯ ಸಾಮಾಜಿಕ ಶೈಕ್ಷಣಿಕ ಮುಂದಾಳುವಾಗಿದ್ದ ಯೂಸುಫ್ ಅವರು ಏ.3 ರಂದು ನಿಧನರಾಗಿದ್ದಾರೆ.
ಮೂಲತಃ ಬೆಳಾಲು ಅಂಗರಗಂಡ ನಿವಾಸಿಯಾಗಿದ್ದ ಇವರು ಪ್ರಸ್ತುತ ಕೊಯ್ಯೂರಿನಲ್ಲಿ ವಾಸ್ತವವಿದ್ದರು.
ಮೃತರು ಪತ್ನಿ ಫಾತಿಮಾ‌ ಝೊಹರಾ, ಇಬ್ಬರು ಗಂಡು‌ ಮಕ್ಕಳಾದ ಮುಹಮ್ಮದ್ ಅಝರುದ್ದೀನ್ ಮತ್ತು ಅಬ್ದುಲ್ ಸತ್ತಾರ್, ಓರ್ವೆ ಹೆಣ್ಣು ಝರೀನಾ ಹಾಗೂ‌ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!