26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

ಸುರ್ಯ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ. 30 ರಿಂದ ಎ. 4 ರ ವರೆಗೆ ನಡೆದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರೆಯ ಸಂದರ್ಭದಲ್ಲಿ ಖ್ಯಾತ ಕಲಾವಿದ, ನಟ, ನಿರ್ದೇಶಕ ಡಾ| ದೇವದಾಸ್ ಕಾಪಿಕಾಡ್ ಹಾಗೂ ಕೇರಳ ಸರಕಾರದ ಪ್ರಶಸ್ತಿ ಪುರಸ್ಕೃತ ನೃತ್ಯಬಲಿ ಪರಿಣತರಾದ ಶ್ರೀನಿವಾಸ ಹೆಬ್ಬಾರ್ ಇವರನ್ನು ದೇವಸ್ಥಾನದ ವತಿಯಿಂದ ಅನುವಂಶಿಕ ಆಡಳಿತ ಮುಕ್ತೇಸರ ಸುಭಾಶ್ಚoದ್ರ ಸುರ್ಯಗುತ್ತು ಮತ್ತು ಡಾ| ಸತೀಶ್ಚಂದ್ರ ಸುರ್ಯಗುತ್ತು ಇವರು ಸನ್ಮಾನಿಸಿದರು.

Related posts

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya
error: Content is protected !!