27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

ಸುರ್ಯ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ. 30 ರಿಂದ ಎ. 4 ರ ವರೆಗೆ ನಡೆದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರೆಯ ಸಂದರ್ಭದಲ್ಲಿ ಖ್ಯಾತ ಕಲಾವಿದ, ನಟ, ನಿರ್ದೇಶಕ ಡಾ| ದೇವದಾಸ್ ಕಾಪಿಕಾಡ್ ಹಾಗೂ ಕೇರಳ ಸರಕಾರದ ಪ್ರಶಸ್ತಿ ಪುರಸ್ಕೃತ ನೃತ್ಯಬಲಿ ಪರಿಣತರಾದ ಶ್ರೀನಿವಾಸ ಹೆಬ್ಬಾರ್ ಇವರನ್ನು ದೇವಸ್ಥಾನದ ವತಿಯಿಂದ ಅನುವಂಶಿಕ ಆಡಳಿತ ಮುಕ್ತೇಸರ ಸುಭಾಶ್ಚoದ್ರ ಸುರ್ಯಗುತ್ತು ಮತ್ತು ಡಾ| ಸತೀಶ್ಚಂದ್ರ ಸುರ್ಯಗುತ್ತು ಇವರು ಸನ್ಮಾನಿಸಿದರು.

Related posts

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!