28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ಸಂಘದಿಂದ ರೂ. 25 ಸಾವಿರ ಮತ್ತು ನಿಡ್ಲೆ ಗ್ರಾಮದ ನೆಡಿಲು, ಗಾಣಂತಿ, ನೂಜಿಲ ಬೈಲುವಾರು ಸಮಿತಿ ವತಿಯಿಂದ ಸಂಗ್ರಹವಾದ ರೂ 5,000 ವನ್ನು ಒಟ್ಟು ಸೇರಿಸಿ ಒಟ್ಟು ರೂ.30 ಸಾವಿರದ ಚೆಕ್ಕನ್ನು ಸೀತಾರಾಮ ಗೌಡ ಸೌರಭ ಬೆಳಾಲು ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ-ಅಪರೇಟೀವ್ ಸೊಸೈಟಿ ನಿರ್ದೇಶಕರಾದ ಸುರೇಶ್ ಕೌಡಂಗೆ, ಸ್ಪಂದನಾ ಸೇವಾ ಸಂಘದ ಸಂಚಾಲಕರಾದ ಮೋಹನ್ ಗೌಡ ಕೊಯ್ಯೂರು, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಶ್ರೀಮತಿ ಮೀನಾಕ್ಷಿ, ತಾಲೂಕು ಯುವ ವೇದಿಕೆಯ ನಿರ್ದೇಶಕರಾದ ನಿತಿನ್ ಗೌಡ ಕಲ್ಮಂಜ, ನಿಡ್ಲೆ ಗ್ರಾಮ ಸಮಿತಿಯ ಯುವ ವೇದಿಕೆಯ ಕಾರ್ಯದರ್ಶಿ ರಾಜೇಂದ್ರ ಗೌಡ ನಿಡ್ಲೆ, ಮಂಜು ನಿಡ್ಲೆ, ಲೋಕೇಶ್ ಅಣಿಯೂರು ಮೊದಲಾದವರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya
error: Content is protected !!