April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

ನಾವೂರು: ಇಲ್ಲಿಯ ಗ್ರಾಮ ಪಂಚಾಯತ್ ಕಟ್ಟಡ ಪ್ರಜಾ ಸೌಧದಲ್ಲಿ ಅಡಿಕೆ, ತೆಂಗು, ಗೇರುಬೀಜ, ಕಾಳು ಮೆಣಸು ಖರೀದಿಸುವ ಕೇಂದ್ರ ನಮನ ಟ್ರೇಡರ್ಸ್ ಇದರ ಉದ್ಘಾಟನೆಯು ಎ.3ರಂದು ಜರುಗಿತು.

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಮಣ್ಣ ಗೌಡ ಆರಿಕೋಡಿ, ನಾವೂರು ಆರೋಗ್ಯ ಕ್ಲಿನಿಕ್‌ನ ಡಾ. ಪ್ರದೀಪ್, ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ, ಪಿಡಿಒ ವೆಂಕಟಕೃಷ್ಣರಾಜ, ಇನ್ನಿತರ ಗಣ್ಯರು ಆಗಮಿಸಿ ಶುಭ ಹಾರೈಸಿದರು. ಶುಭಾರಂಭಕ್ಕೆ ಆಗಮಿಸಿದ ಗಣ್ಯರನ್ನು ಮಾಲಕ ಹರೀಶ್ ಸ್ವಾಗತಿಸಿ, ಸಹಕಾರ ಕೋರಿದರು.

Related posts

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya
error: Content is protected !!