March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅಗ್ನಿಶಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya
error: Content is protected !!