September 6, 2026
ಗ್ರಾಮಾಂತರ ಸುದ್ದಿನಿಧನ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ (73ವ) ರವರು ಎ.4 ರಂದು ನಿಧನರಾದರು. ಇವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಮೃತರು ಸಹೋದರಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗುಲಾಬಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya
error: Content is protected !!