September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ನಡೆದ ಘಟನೆ ಎ.5 ರಂದು ಬೆಳಗ್ಗೆ ನಡೆದಿದೆ.

ಸುಧಾಕರ್ ಗುಡಿಗಾರ್ ರವರಿಗೆ ಕಾಲಿಗೆ ಪೆಟ್ಟಾಗಿದ್ದು ಅವರನ್ನು ಚಿಕಿತ್ಸೆಗಾಗಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya
error: Content is protected !!