22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ಡಾl ಬಾಬು ಜಗಜೀವನರಾಂ ಇವರ 116 ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಎ.5ರಂದು ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ತಾಲೂಕು ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪವಾಡಪ್ಪ ದೊಡ್ಡಮನಿ ಕಂದಾಯ ನಿರೀಕ್ಷಕರು ಇವರು ಬಾಬು ಜಗಜೀವನ ರಾಂ ಇವರ ಜೀವನ ಚರಿತ್ರೆ ಮತ್ತು ಆದರ್ಶಗಳ ಕುರಿತು ಮಾತನಾಡಿದರು.
ಶ್ರೀಮತಿ ಹೇಮಲತ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ತಾರಕೇಸರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ವಂದಿಸಿದರು.

Related posts

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
error: Content is protected !!