April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅಗ್ನಿಶಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದರು.

Related posts

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya
error: Content is protected !!