25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅಗ್ನಿಶಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದರು.

Related posts

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya
error: Content is protected !!