22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅಗ್ನಿಶಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದರು.

Related posts

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

Suddi Udaya
error: Content is protected !!