September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅಗ್ನಿಶಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಲಾಯಿಲ ವಲಯ ಭಜನಾ ಪರಿಷತ್ತಿನ ಸಭೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya
error: Content is protected !!