ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿವಿಧಾನ ಸಭಾ ಚುನಾವಣೆದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿ.ಆರ್.ಪಿ.ಎಫ್ ಕಂಪನಿಗಳು ಜಿಲ್ಲೆಗೆ ಆಗಮಿಸಿದ್ದು, ಅವುಗಳನ್ನು ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದ ರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಈ ಕಂಪನಿಗಳು ಚುನಾವಣೆ ಗೆ ಸಂಬಂಧಿಸಿದಂತೆ Area Domination, ಚೆಕ್ ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರತೆ ಕರ್ತವ್ಯ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸ್ ರಿಗೆ ಸಹಾಯಕ ಕರ್ತವ್ಯ ಹಾಗೂ ಇತರ ಚುನಾವಣೆ ಗೆ ಸಂಬಂದಿಸಿದ ಕರ್ತವ್ಯ ಗಳನ್ನು ನಿರ್ವಹಿಸಲಿವೆ.

Leave a Comment

error: Content is protected !!