July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ನಡೆದ ಘಟನೆ ಎ.5 ರಂದು ಬೆಳಗ್ಗೆ ನಡೆದಿದೆ.

ಸುಧಾಕರ್ ಗುಡಿಗಾರ್ ರವರಿಗೆ ಕಾಲಿಗೆ ಪೆಟ್ಟಾಗಿದ್ದು ಅವರನ್ನು ಚಿಕಿತ್ಸೆಗಾಗಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya
error: Content is protected !!