32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ಡಾl ಬಾಬು ಜಗಜೀವನರಾಂ ಇವರ 116 ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಎ.5ರಂದು ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ತಾಲೂಕು ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪವಾಡಪ್ಪ ದೊಡ್ಡಮನಿ ಕಂದಾಯ ನಿರೀಕ್ಷಕರು ಇವರು ಬಾಬು ಜಗಜೀವನ ರಾಂ ಇವರ ಜೀವನ ಚರಿತ್ರೆ ಮತ್ತು ಆದರ್ಶಗಳ ಕುರಿತು ಮಾತನಾಡಿದರು.
ಶ್ರೀಮತಿ ಹೇಮಲತ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ತಾರಕೇಸರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ವಂದಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya
error: Content is protected !!