22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ಡಾl ಬಾಬು ಜಗಜೀವನರಾಂ ಇವರ 116 ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಎ.5ರಂದು ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ತಾಲೂಕು ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪವಾಡಪ್ಪ ದೊಡ್ಡಮನಿ ಕಂದಾಯ ನಿರೀಕ್ಷಕರು ಇವರು ಬಾಬು ಜಗಜೀವನ ರಾಂ ಇವರ ಜೀವನ ಚರಿತ್ರೆ ಮತ್ತು ಆದರ್ಶಗಳ ಕುರಿತು ಮಾತನಾಡಿದರು.
ಶ್ರೀಮತಿ ಹೇಮಲತ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ತಾರಕೇಸರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ವಂದಿಸಿದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya
error: Content is protected !!