July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

ಉಜಿರೆ: ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಉಜಿರೆ ಹತ್ತಿರ ಎ. 4 ಸಂಜೆ ಚಾರ್ಮಾಡಿ ಕಕ್ಕಿಂಜೆಯ ಮಹಮ್ಮದ್ ಜಾಹೀರ್ ಹಾಗೂ ಅವರಿಗೆ ಪರಿಚಯದವ ರಾದ ನಿತೇಶ್, ಸಚಿನ್, ದಿನೇಶ್ ಅವಿನಾಶ್ ರವರುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಒಬ್ಬರಿಗೊಬ್ಬರು ದುಡಿಕೊಂಡಿದ್ದು,

ಈ ಬಗ್ಗೆ ಮಹಮ್ಮದ್ ಜಾಹೀರ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆ ಕ್ರೈಂ ನo 27/2023 ಕಲಂ 323,341,506 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ನಾಲ್ಕು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

Related posts

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!