22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅಗ್ನಿಶಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ವೇಣೂರು: ದಿ| ರಾಜೇಂದ್ರ ರಾವ್ ಎಚ್ ರವರಿಗೆ ನುಡಿನಮನ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya
error: Content is protected !!