25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ


ಬೆಳ್ತಂಗಡಿ : ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿಗೆ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಬಾಲಕಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.4 ರಂದು ವರದಿಯಾಗಿದೆ.

ಲಾಯಿಲಾ ಗ್ರಾಮದ ಅಂಕಾಜೆ ಮನೆ ಸುಮಲತಾ ಎಂಬವರ ಪುತ್ರಿ ಸಾತ್ವಿಕಾ (7ವ) ಗಾಯಗೊಂಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ: ಎಂ.4 ರಂದು ಮಧ್ಯಾಹ್ನ ಸುಮಲತಾ ಮತ್ತು ಅವರ ಮಗಳು ಸಾತ್ವಿಕಾ ಲಾಯಿಲಾ ಗ್ರಾಮದ ಅಂಕಜೆ ಎಂಬಲ್ಲಿ ಬೆಳ್ತಂಗಡಿಗೆ ಹೋಗುವರೇ ಮಣ್ಣು ರಸ್ತೆಯಲ್ಲಿ ಆಟೋ ರಿಕ್ಷಾಕ್ಕಾಗಿ ಕಾಯುತ್ತಾ ನಿಂತಿರುವಾಗ ಸಂದರ್ಭ
ಪಡ್ಲಾಡಿ ಕಡೆಯಿಂದ ಲಾಯಿಲಾ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಸಾತ್ವಿಕಾಳಿಗೆ ಢಿಕ್ಕಿ ಹೊಡೆದನೆನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಾತ್ವಿಕಾ ಅಲ್ಲಿಯೇ ರಸ್ತೆಗೆ ಬಿದ್ದುದ್ದು, ಗಂಭೀರ ಗಾಯಗೊಂಡರೆಂದು ವರದಿಯಾಗಿದೆ. ದ್ವಿಚಕ್ರ ಸವಾರನು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದಿದ್ದ. ಗಾಯಗೊಂಡ ಸ್ವಾತಿಕಾ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣಾ ಅ.ಕ್ರ. 34/2023 ಕಲಂ: 279,338 ಭಾದಂ ಸಂ ಯಂತೆ ಪ್ರಕರಣ ದಾಖಲಾಗಿದೆ.

Related posts

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ವಿಹಿಂಪ ಕೇಂದ್ರೀಯ ಸಮಿತಿ ಜಂಟಿ ಮಹಾಪ್ರ. ಕಾರ್ಯದರ್ಶಿ ಗೋಪಾಲ್ ಜೀ ಧರ್ಮಸ್ಥಳ ಭೇಟಿ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya
error: Content is protected !!